Image
Breaking News
• ಪ್ರಾಮಾಣಿಕತೆ ಮೆರೆದ ಪುಟಾಣಿ  • ರೈತರು ಸ್ವಾವಲಂಬಿಯಾಗಿ ಬದುಕಲು ಕೃಷಿ ಆಧುನಿಕರಣ ಹಾಗೂ ಆಹಾರ ಭದ್ರತೆ ಕಾಯ್ದೆ ರೂಪಿಸಿದವರು ಜಗಜೀವನ ರಾಮ್: ತಹಸೀಲ್ದಾರ ಬಸವರಾಜ ಹೊಂಕಣದವರ  • ದಿವಂಗತ ಗೋವಿಂದ ಶಿವು ಮರಾಠಿ ಸ್ಮರಣಾರ್ಥ ಯಕ್ಷಗಾನ ರಾಜ ರುದ್ರಸೇನ
17 Apr 2026 | 
ಪ್ರಾಮಾಣಿಕತೆ ಮೆರೆದ ಪುಟಾಣಿ 

ಪ್ರಾಮಾಣಿಕತೆ ಮೆರೆದ ಪುಟಾಣಿ 



Author : Vinayak M Bhat

ಕಲಘಟಗಿ: ಪಟ್ಟಣದ ಚಿತ್ರಗಾರ ಓಣಿಯಲ್ಲಿ, ಮನೆಯ ಹತ್ತಿರ ಆಟವಾಡುತ್ತಿದ್ದ ಸಂದರ್ಭದಲ್ಲಿ, ಸಿಕ್ಕ ದುಬಾರಿ ವೆಚ್ಚದ ಮೋಬೈಲ್ ಅನ್ನು  ಸಮೃದ್ಧಿ ಶ್ರೀಧರ ಸಾಹುಕಾರ ಎಂಬ ಪುಟ್ಟ ಬಾಲಕಿ ಕಲಘಟಗಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದಳು. ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಸಿಬ್ಬಂದಿಗಳು ಬಾಲಕಿಯ ಪ್ರಾಮಾಣಿಕತೆಯನ್ನು ಶ್ಲಾಘಿಸಿದ್ದಾರೆ.